ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ರಚನೆ ಕುರಿತು ಇದುವರೆಗೆ ತಟಸ್ಥವಾಗಿದ್ದ ಬಿಜೆಪಿ ಇದೀಗ ತನ್ನ ನಿಲುವು ಸ್ಪಷ್ಟಪಡಿಸಬೇಕಾದ ಅನಿವಾರ್ಯತೆಗೆ ಸಿಲುಕಿದೆ.