ಬೆಂಗಳೂರು: ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆ. ಹಾಗಿದ್ದರೂ ಬಿಜೆಪಿ ಟಿಕೆಟ್ ಯಾರಿಗೂ ಫೈನಲ್ ಆಗಿಲ್ಲ. ಬಿಎಸ್ ಯಡಿಯೂರಪ್ಪ ಬಿಟ್ಟು ಬೇರೆ ಶಾಸಕರಿಗೆ ಇನ್ನೂ ಟಿಕೆಟ್ ಭರವಸೆ ಸಿಕ್ಕಿಲ್ಲ. ಇನ್ನೂ ಬೇರೆ ಪಕ್ಷದಿಂದ ಬಿಜೆಪಿಗೆ ಬರುವವರಿದ್ದಾರೆ. ಹೀಗಾಗಿ ಎಲ್ಲರೂ ಬಂದ ಮೇಲೆ ಏಪ್ರಿಲ್ 4,5 ಮತ್ತು 7 ರಂದು ಬೆಂಗಳೂರಿನಲ್ಲಿ ಅಮಿತ್ ಶಾ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಟಿಕೆಟ್ ಹಂಚಿಕೆ ಫೈನಲ್ ಮಾಡಲಾಗುವುದು ಎನ್ನಲಾಗಿದೆ.ಬಿಜೆಪಿ ಟಿಕೆಟ್ ಕೊಡುವುದಕ್ಕೆ ಮೊದಲು