ಮೈತ್ರಿ ಸರಕಾರದ ವಿಶ್ವಾಸ ಮತ ಯಾಚನೆ ಹಾಗೂ ಬಿಜೆಪಿ ಬಹುಮತ ಸಾಬೀತುಪಡಿಸೋವಾಗಲೂ ಸದನಕ್ಕೆ ಹಾಜರಾಗದ ಬಿಎಸ್ಪಿ ಶಾಸಕ ಎನ್.ಮಹೇಶ್ ಇದೀಗ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.