ಮೈತ್ರಿ ಸರಕಾರದ ವಿಶ್ವಾಸ ಮತ ಯಾಚನೆ ಹಾಗೂ ಬಿಜೆಪಿ ಬಹುಮತ ಸಾಬೀತುಪಡಿಸೋವಾಗಲೂ ಸದನಕ್ಕೆ ಹಾಜರಾಗದ ಬಿಎಸ್ಪಿ ಶಾಸಕ ಎನ್.ಮಹೇಶ್ ಇದೀಗ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.ಮಾಜಿ ಸಚಿವ ಎನ್. ಮಹೇಶ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಮಾಡಿದ್ದಾರೆ. ಆ ಮೂಲಕ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಅನ್ನೋದಕ್ಕೆ ಪುಷ್ಠಿ ಒದಗಿಸಿದ್ದಾರೆ. ಬಿಜೆಪಿ ಪ್ರಮುಖ ನಾಯಕರು ಹಾಗೂ ಹಿರಿಯ ಶಾಸಕರೊಂದಿಗೆ ಸಿಎಂರನ್ನು ಭೇಟಿ ಮಾಡಿದ್ದಾರೆ ಎನ್.ಮಹೇಶ್. ಭೇಟಿ ಬಳಿಕ ಯಾವುದೇ ಹೇಳಿಕೆ