ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಗ್ಯಾರಂಟಿ ಯೋಜನೆಗಳನ್ನು ಪೂರೈಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಬೆಲೆ ಏರಿಕೆ ಮಾಡಿ ಜನರನ್ನು ಸಂಕಷ್ಟಕ್ಕೆ ತಂದಿಡಲಿದೆ ಎಂದು ಬಿಜೆಪಿ ಟ್ವೀಟ್ ಮಾಡಿ ಕಿಡಿಕಾರಿದೆ. ರಾಜ್ಯದಲ್ಲಿ ಎಟಿಎಂ ಸರ್ಕಾರದಿಂದ ವರದಿ ಬಿಡುಗಡೆಯಾಗಿದೆ. ನೀರು, ವಿದ್ಯು ತ್ ದರ ಏರಿಕೆ ಬೆನ್ನಲ್ಲೇ ನೀರಿನ ದರ ಹೆಚ್ಚಳ ಮಾಡಿದೆ. ಮದ್ಯ 10ರಿಂದ 20 ರೂಪಾಯಿ ಏರಿಕೆಯಾಗಲಿದೆ. ಹಾಲು-ಪ್ರತೀ ಲೀಟರ್ಗೆ 5 ರೂ.