ಬೆಂಗಳೂರು: ಬಿಜೆಪಿಯವರು ಜಾತಿ ಕನ್ನಡಕ ಹಾಕಿಕೊಂಡಿದ್ದಾರೆ. ಅವರು ಎಲ್ಲವನ್ನೂ ಆ ಕನ್ನಡಕದಿಂದಲೇ ನೋಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.