ಆಳಂದ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಮಿಷನ್ 150 ಎನ್ನುವ ಭ್ರಮೆಯಲ್ಲಿದೆ. ಮುಂಬರುವ ಚುನಾವಣೆಯಲ್ಲಿ 50 ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.