ಮುಂಬರುವ ಉಪ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯೆಡಿಯೂರಪ್ಪ ಹೇಳಿದ್ದಾರೆ. ಉಪ ಚುನಾವಣೆ ಪ್ರಚಾರಕ್ಕೆ ಯಾವುದೇ ರಾಷ್ಟ್ರೀಯ ನಾಯಕರು ಭಾಗವಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಹಿನ್ನಲೆಯಲ್ಲಿ ಬೈಂದೂರು ನಲ್ಲಿ ಚುನಾವಣಾ ಪ್ರಚಾರ ಸಭೆ ಯಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಯೆಡಿಯೂರಪ್ಪ ಆಗಮಿಸಿದರು .ಬಳಿಕ ಬಜ್ಪೆ ಶಾರದಾ ಸಮಿತಿಯಿಂದ ನಡೆಯುವ ಶಾರದಾ ಮಹೋತ್ಸವದಲ್ಲಿ