ಮುಂಬರುವ ಉಪ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯೆಡಿಯೂರಪ್ಪ ಹೇಳಿದ್ದಾರೆ. ಉಪ ಚುನಾವಣೆ ಪ್ರಚಾರಕ್ಕೆ ಯಾವುದೇ ರಾಷ್ಟ್ರೀಯ ನಾಯಕರು ಭಾಗವಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.