ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಜಿಲೆಟೀನ್ ಸ್ಪೋಟ ಪ್ರಕರಣದಲ್ಲಿ ಆರು ಜನರ ದುರ್ಮರಣ ಹೊಂದಿದ್ರು ಸತ್ತವರ ಕುಟುಂಭಸ್ಥರು ಅನಾಥರಾಗಿದ್ರು , ಈ ಪ್ರಕರಣಕ್ಕೆ ಸಂಭಂದಿಸಿದ ಆರೋಪಿಗಳು ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ.