ರಾಮನಗರ : ರಾಜ್ಯ ವಿಧಾನಸಭಾ ಚುನಾವಣೆಯ ನೀತಿಸಂಹಿತೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದೆ. ಇದರ ನಡುವೆಯೇ ಜೆಡಿಎಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಲು ಬಿಜೆಪಿ ಅಂತಿಮ ಕಸರತ್ತು ನಡೆಸಿದೆ. ರಾಮಜಪ ಮಾಡುವ ಮೂಲಕ ಹಿಂದೂಮತಗಳ ಕ್ರೋಢೀಕರಿಸಲು ತಂತ್ರ ರೂಪಿಸಿರೋ ಬಿಜೆಪಿ ಶೀಘ್ರದಲ್ಲೇ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲು ಮುಂದಾಗಿದೆ. ರಾಮದೇವರ ಬೆಟ್ಟ ಅಭಿವೃದ್ಧಿ ಸಂಬಂಧ ನೀಲ ನಕ್ಷೆ ಸಿದ್ದಪಡಿಸಿ 40 ಲಕ್ಷ ಅನುದಾನ ಘೋಷಣೆ ಮಾಡಿದೆ.2023ರ ವಿಧಾನಸಭಾ ಚುನಾವಣೆಗೆ