ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿಯೊಂದನ್ನು ನೀಡಿದ್ದು, ಯಾವುದೇ ಕಾರಣಕ್ಕೂ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.