ಬೆಂಗಳೂರು: ಕೊಟ್ಟ ಭರವಸೆ ಈಡೇರಿಸದೇ ಹೋದರೆ ಮತ್ತೆ ಬಸ್ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಸಾರಿಗೆ ನೌಕರರ ಒಕ್ಕೂಟ ಎಚ್ಚರಿಕೆ ನೀಡಿದೆ.