ಮಳೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಜಾಗೃತ ಕ್ರಮವಾಗಿ ಮಂಡ್ಯದ ಕೆ.ಆರ್.ಎಸ್. ಜಲಾಶಯದಿಂದ ಕಾವೇರಿ ನದಿಗೆ 50 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ರಂಗನತಿಟ್ಟಿನಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.