ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ನನ್ನ ತಮ್ಮನ ಶವ ತೆಗೆಯುವುದಿಲ್ಲ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸೋದರ ಪಟ್ಟು ಹಿಡಿದಿದ್ದಾರೆ. ಶೇ.೪೦ರಷ್ಟು ಕಮಿಷನ್ ಗೆ ಪಟ್ಟು ಹಿಡಿದಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಶವ ಉಡುಪಿಯ ಲಾಡ್ಜ್ ನಲ್ಲಿ ಇನ್ನೂ ಇದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡು ಎರಡು ದಿನಗಳು ಕಳೆದಿದ್ದು, ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ