ರಾಯಚೂರು : ಇಡೀ ದೇಶದಲ್ಲಿ ಬಸವರಾಜ ಬೊಮ್ಮಾಯಿ ಅಧಿಕಾರವಿಲ್ಲದ ಮುಖ್ಯಮಂತ್ರಿ, ಕೇಶವಕೃಪದ ಅಣತೆಯಂತೆ ಅಧಿಕಾರ ಚಲಾವಣೆ ನಡೆಯುತ್ತಿದೆ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.