ಬೆಂಗಳೂರು:ರಾಜ್ಯದಲ್ಲಿ ಇನ್ನೂ ತಣ್ಣಗಾಗ್ತಿಲ್ಲ ಖಾತೆ ಕ್ಯಾತೆ.ಮತ್ತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರಿಷ್ಠರ ಭೇಟಿಯಾಗುತ್ತಿದ್ದಾರೆ. ವರಿಷ್ಠರ ಭೇಟಿಗೆ ಸಮಯವನ್ನು ಕೇಳಿದ್ದು,ಮುಖ್ಯಮಂತ್ರಿ ಬೊಮ್ಮಾಯಿ ಆನಂದ್ ಸಿಂಗ್ ವಿರುದ್ದ ದೂರನ್ನು ನೀಡಲಿದ್ದಾರೆ.