ನ್ಯಾಯಮೂರ್ತಿ ವೀರಪ್ಪ ಬೌರಿಂಗ್ ಆಸ್ಪತ್ರೆ ಭೇಟಿ ಹಾಗೂ ಅವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತಪಡಿಸಿದ ವಿಚಾರದ ಕುರಿತು ಬೆಂಗಳೂರಿನಲ್ಲಿ ಸಚಿವ ಡಾ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.