ಗಾಳಿಪಟ ಹಾರಿಸಲು ಹೋಗಿ ಆಕಸ್ಮಿಕವಾಗಿ ಕೆಪಿಟಿಸಿಎಲ್ ನ 66 ಕೆವಿ ವಿದ್ಯುತ್ ತಂತಿ ತಗಲಿ ಬಾಲಕ ಮೃತಪಟ್ಟ ಘಟನೆ ಆರ್ .ಟಿ. ನಗರದ ವಿಶ್ವೇಶ್ವರಯ್ಯ ಉದ್ಯಾನವನ ಬಳಿ ಸಂಭವಿಸಿದೆ.