10 ವರ್ಷಗಳಿಂದ ಒಂದು ಕುಟುಂಬವನ್ನು ಬಹಿಷ್ಕರಿಸಲಾಗಿತ್ತು. ಎಚ್ಚೆತ್ತ ತಹಶೀಲ್ದಾರ್ ಉದಯ್ ಕುಮಾರ್ ಹಾರವಾಡ ಗ್ರಾಮಕ್ಕೆ ತೆರಳಿ ಕೂಡಲೇ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.