ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿವೊಂದನ್ನು ನೀಡಿದ್ದು, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಜಾರಿಗೊಳಿಸುತ್ತಿರುವ ಸಾಂದೀಪನಿ ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, 9,206 ವಿದ್ಯಾರ್ಥಿಗಳಿಗೆ ಮಂಡಳಿಯು 13.77 ಕೋಟಿ ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗಿದೆ. ಬ್ರಾಹ್ಮಣ ಬುದ್ಧಿವಂತಿಕೆಯೊಂದಿಗೆ ಸ್ಥಿತ ಪ್ರಜ್ಞತೆಯನ್ನು ಹೊಂದಿದ್ದಾರೆ. ಇದರಿಂದ ದೇಶ, ಸಮಾಜಕ್ಕೆ ಅನುಕೂಲವಾಗಿದೆ. ಬ್ರಾಹ್ಮಣ ಅಭಿವೃದ್ಧಿ