ಬೆಂಗಳೂರು : ದೇವಸ್ಥಾನಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನಕ್ಕೆ ಬ್ರೇಕ್ ಹಾಕಿದ್ದ ರಾಜ್ಯ ಸರ್ಕಾರ ಈಗ ಸುತ್ತೋಲೆಯನ್ನು ಹಿಂದಕ್ಕೆ ಪಡೆದಿದೆ. ಮುಜರಾಯಿ ಇಲಾಖೆ ಆಯುಕ್ತ ಬಸವರಾಜೇಂದ್ರ, ಸಚಿವರ ಗಮನಕ್ಕೆ ಬಾರದೇ ಈ ಆದೇಶ ಪ್ರಕಟಿಸಲಾಗಿತ್ತು. ಈಗ ಆದೇಶವನ್ನು ಹಿಂದಕ್ಕೆ ಪಡೆಯುತ್ತಿದ್ದೇವೆ ಎಂದು ತಿಳಿಸಿದರು.ಜಿಲ್ಲೆಯಾದ್ಯಾಂತ ಮುಜರಾಯಿ ವ್ಯಾಪ್ತಿಯ ಕಾಮಗಾರಿಗಳು ನಡೆಯುತ್ತಿತ್ತು. ಈ ಕಾಮಗಾರಿ ಮಾಡಲು 50% ಅನುದಾನವನ್ನು ಬಿಡುಗಡೆ ಮಾಡಿ ತಡೆ ಹಿಡಿಯಲಾಗಿತ್ತು. ನಮ್ಮ ವ್ಯಾಪ್ತಿಯಲ್ಲಿ ನಾವು ಆದೇಶ ಹೊರಡಿಸಿದ್ದೆವು. ಈಗ