ಲಂಚ ಪಡೆಯುತ್ತಿದ್ದ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.18 ಸಾವಿರ ಲಂಚ ಪಡೆಯುವ ವೇಳೆ ಕೋಲಾರ ತಾಲ್ಲೂಕು ಬಿಸಿಎಂ ವಿಸ್ತರಣಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೋಲಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದೆ. ತಾಲ್ಲೂಕು ವಿಸ್ತರಣಾಧಿಕಾರಿ ಮಂಜುನಾಥ್ 18 ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದವರು.ಹಾಸ್ಟೆಲ್ ಗಳಿಗೆ ನೀರು ಸರಬರಾಜು ಮಾಡಿದ 93 ಸಾವಿರ ಬಿಲ್ ಪಾಸ್ ಮಾಡಲು 18 ಸಾವಿರ