ಮೈತ್ರಿ ಸರ್ಕಾರ ಕೇವಲ ವರ್ಗಾವಣೆ ದಂಧೆಗೆ ಸೀಮಿತವಾಗಿದ್ದು ಜನರ, ರೈತರ ಹಿತ ಮರೆತಿದೆ ಇದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.