ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಮನ್ ಕಿ ಬಾತ್ ನ್ನುಕಾಮ್ ಕಿ ಬಾತ್ ಅಂತಾ ಅಣಕಿಸಿದ ಸಿಎಂ ಸಿದ್ದರಾಮಯ್ಯ ನಡವಳಿಕೆ ಖಂಡಿಸುತ್ತೇನೆ. ಇದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕ ನೆ.ಲ.ನರೇಂದ್ರ ಬಾಬುರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಬಳಿಕ ಮಾತನಾಡಿದ ಬಿಎಸ್ ವೈ, ಆಯುಧ ಪೂಜೆ ಬಗ್ಗೆ ಸಚಿವ ಹೆಚ್.ಆಂಜನೇಯ ಕೆಟ್ಟದಾಗಿ ಮಾತನಾಡುವ ಮೂಲಕ ಸಂಪ್ರದಾಯ, ಧರ್ಮದ ಆಚರಣೆಗೆ