ಬೆಂಗಳೂರು: ನಗರದ ಕೆಲವೆಡೆ ತರಾತುರಿಯಲ್ಲಿ ರಸ್ತೆ, ಮೇಲ್ಸೇತುವೆ ಉದ್ಘಾಟನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.