ಬೆಂಗಳೂರು: ದಿಡೀರ್ ಸುದ್ದಿಗೋಷ್ಠಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೀರಾವರಿ ಸಚಿವ ಎಂಬಿ ಪಾಟೀಲ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.