ಹುಬ್ಬಳ್ಳಿ: ದಾವಣಗೆರೆಯಲ್ಲಿ ನಡೆದ ರೈತ ಸಮಾವೇಶಕ್ಕೆ ಬಂದ ಪ್ರಧಾನಿ ಮೋದಿಗೆ ಅದ್ಭುತ ಸ್ವಾಗತ ದೊರಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಜನ್ಮ ದಿನದಂದು ನಡೆದ ಸಮಾವೇಶದಲ್ಲಿ ಬಿಜೆಪಿ ಹೊಸ ಕಾರ್ಯಕ್ರಮಕ್ಕೆ ಚಾಲನೆ ನೀಡಿತು.