ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ನಿನ್ನೆಯೇ ಆಗಮಿಸಿರುವ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಸ್ವತಃ ಸಿಎಂ ಸಿದ್ದರಾಮಯ್ಯ, ಬಿಜೆಪಿ ಘಟಾನುಘಟಿ ನಾಯಕರು ತೆರಳಿರದೂ ರಾಜ್ಯಾಧ್ಯಕ್ಷ ಬಿಎಸ್ ವೈ ತೆರಳಿಲ್ಲ!