ಬೆಂಗಳೂರು: ನಾನು ಕಪ್ಪು ಕೋಟು ಹಾಕಿಕೊಂಡು ಹೈಕೋರ್ಟ್ ನಲ್ಲಿ ಲಾಯರ್ ಆಗಿ ವೃತ್ತಿ ಜೀವನ ಆರಂಭಿಸಬೇಕಾದರೆ ನನ್ನ ಕೋಟು ತೆಗೆಸಿ ರಾಜಕಾರಣಕ್ಕೆ ನೀನು ಸರಿಯಾದ ವ್ಯಕ್ತಿ ಎಂದು ಗುರುತಿಸಿ ರಾಜಕೀಯಕ್ಕೆ ಕರೆತಂದ ಸ್ನೇಹಿತ ಎಂದು ಅನಂತ ಕುಮಾರ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ.