ಬೆಂಗಳೂರು: ರಾಜ್ಯದಲ್ಲಿ ಹಿಂದೂಗಳ ಕೊಲೆಯಾಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮಾತ್ರ ತಲೆನೇ ಕೆಡಿಸಿಕೊಳ್ಳುತ್ತಿಲ್ಲ. ಅವರೊಬ್ಬರ ತಲೆತಿರುಕ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.