ಬೆಂಗಳೂರು: ಬಳ್ಳಾರಿ ಲೋಕಸಭೆ ಉಪಚುನಾವಣೆಯ ವಾಕ್ಸಮರ ಜೋರಾಗಿದ್ದು, ಶ್ರೀರಾಮುಲು ವಿರುದ್ಧ 420 ಪದ ಪ್ರಯೋಗ ನಡೆಸಿದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.