ಬೆಂಗಳೂರು: ಬಳ್ಳಾರಿ ಲೋಕಸಭೆ ಉಪಚುನಾವಣೆಯ ವಾಕ್ಸಮರ ಜೋರಾಗಿದ್ದು, ಶ್ರೀರಾಮುಲು ವಿರುದ್ಧ 420 ಪದ ಪ್ರಯೋಗ ನಡೆಸಿದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.ಪ್ರಚಾರ ಭರಾಟೆಯಲ್ಲಿ ಸಿದ್ದರಾಮಯ್ಯ ಈ ರೀತಿ ಮಾತನಾಡಿದ್ದಾರೆ. ಶ್ರೀರಾಮುಲು ಮೇಲೆ ಈ ರೀತಿ ಮಾತನಾಡುವ ಮೂಲಕ ವಾಲ್ಮೀಕಿ ಸಮುದಾಯವನ್ನು ಅವಮಾನಿಸಿದ್ದಾರೆ. ಕೂಡಲೇ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯದ ಕ್ಷಮೆ ಯಾಚಿಸಬೇಕು ಎಂದು ಬಿಎಸ್ ವೈ ಆಗ್ರಹಿಸಿದ್ದಾರೆ.ಇನ್ನು ಸಿಎಂ ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ ನಡೆಸಿದ ಬಿಎಸ್