ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಬಹುಮತ ಬಂದೇ ಬರುತ್ತದೆ ಎಂಬ ವಿಶ್ವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸಿಎಂ ಹುದ್ದೆಯ ಕನವರಿಕೆ ಮಾಡುತ್ತಿದ್ದಾರೆ.