ಬೆಂಗಳೂರು: ಸಿಎಂ ಕುಮಾರಸ್ವಾಮಿ ರಾಜ್ಯದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಲು ಸಿದ್ಧತೆ ಮಾಡಿರುವ ಬೆನ್ನಲ್ಲೇ ಮಿತ್ರ ಪಕ್ಷಗಳ ನಡುವೆ ಉಂಟಾಗಿರುವ ವೈಮನಸ್ಯದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ಟ್ವಿಟರ್ ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಬಿಎಸ್ ವೈ ಇದು 37 ಶಾಸಕರ ಬಜೆಟ್. ಇದರಿಂದ ಜನರಿಗೆ ಒಳ್ಳೆಯದಾಗದು ಎಂದು ಲೇವಡಿ ಮಾಡಿದ್ದಾರೆ.ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ನರ್ತನ ಮುಂದುವರಿದಿದೆ.ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನೇ ಬಜೆಟ್ ವಿರುದ್ಧ