ಬೆಂಗಳೂರು: ನವಕರ್ನಾಟಕ ಪರಿವರ್ತನೆ ಯಾತ್ರೆ ಅಗತ್ಯವಿಲ್ಲ. ಪರಿವರ್ತನೆಯಾಗಬೇಕಿರುವುದು ಬಿಜೆಪಿ ನಾಯಕರಲ್ಲಿ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.