ಕರ್ನಾಟಕದಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಯಡಿಯೂರಪ್ಪರ ನಂತರ ಯಾರು ಬಿಜೆಪಿಯ ಪ್ರಭಾವಿ ನಾಯಕರು ಎಂಬ ಚರ್ಚೆಗೆ ತೆರೆ ಎಳೆಯುವ ಪ್ರಯತ್ನವೂ ಆಗಿದೆ. ಹೌದು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಈ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.