ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತೆ ಟ್ವಿಟರ್ ನಲ್ಲಿ ಏಟಿಗೆ ಎದಿರೇಟು ಕೊಟ್ಟುಕೊಂಡಿದ್ದಾರೆ.