ಆಪರೇಷನ್ ಕಮಲ ಕುರಿತು ಆಡಿಯೋದಲ್ಲಿ ಮಾತನಾಡಿದ್ದು ನಾನೇ ಎಂದು BSY ಒಪ್ಪಿಕೊಂಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿಯದು ಥರ್ಡ್ ಕ್ಲಾಸ್ ರಾಜಕಾರಣ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮೊನ್ನೆ ಬಿಡುಗಡೆ ಮಾಡಿದ್ದ ಆಡಿಯೋದಲ್ಲಿ ನಾನೇ ಮಾತನಾಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಥರ್ಡ್ ಕ್ಲಾಸ್ ರಾಜಕಾರಣ ಮಾಡುತ್ತಿದ್ದಾರೆ ಎಂದರು.ಸಿಎಂ, ಗುರಮಠಕಲ್ ಶಾಸಕರ ಮಗನನ್ನು ನನ್ನ ಹತ್ತಿರ ಕಳುಹಿಸಿಕೊಟ್ಟು, ಆಪರೇಷನ್ ಕಮಲ ಕುರಿತು ಮಾತನಾಡುವಂತೆ ಅದನ್ನು