ನವ ಕರ್ನಾಟಕ ನಿರ್ಮಾಣಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆಯಲ್ಲಿ ಮಂಗಳವಾರ ಬಿ.ಎಸ್.ಯಡಿಯೂರಪ್ಪ ಅವರು ಕನ್ನಡಕವನ್ನು ಕಳೆದುಕೊಂಡಿದ್ದಾರೆ.