ಯಡಿಯೂರಪ್ಪ ಬರೀ ಪುಂಗಿ ಊದುತ್ತಾರೆ ಹೊರತು, ಅವರ ಬುಟ್ಟಿಯಲ್ಲಿ ಹಾವೇ ಇಲ್ಲ. ಹೋದಲ್ಲೆಲ್ಲ ಸುಳ್ಳು ಹೇಳುವ ವ್ಯಕ್ತಿಯನ್ನು ನಾನು ನೋಡಿಲ್ಲ. ಯಡಿಯೂರಪ್ಪ ಅತ್ಯಂತ ಬೇಜವಾಬ್ದಾರಿ ವ್ಯಕ್ತಿ. ಕೇಂದ್ರ ಸಚಿವ ಅನಂತ್ ಕುಮಾರ್ ವಿದೂಷಕ ನಿದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬರೀ