ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮಣ್ಣು ಮುಕ್ಕಿಸಲು ರಣತಂತ್ರ ಹೆಣೆಯುತ್ತಿರುವ ಬಿಜೆಪಿ ನಾಯಕರು ಸಿಎಂ ಪುತ್ರ ಡಾ. ಯತೀಂದ್ರ ಸ್ಪರ್ಧಿಸಲಿರುವ ವರುಣಾ ಕ್ಷೇತ್ರಕ್ಕೆ ತಕ್ಕ ಅಭ್ಯರ್ಥಿಯನ್ನೇ ಆಯ್ಕೆ ಮಾಡಿದೆ.