ಐಟಿ ದಾಳಿ ಹಿನ್ನೆಲೆಯಲ್ಲಿ ಸಚಿವ ಪುಟ್ಟರಾಜು ಹೇಳಿಕೆಗೆ ಗರಂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪುಟ್ಟರಾಜುಗೆ ನಾಚಿಕೆ ಆಗಬೇಕು ಅಂತ ಟೀಕೆ ಮಾಡಿದ್ದಾರೆ.ಐಟಿ ದಾಳಿಗೆ ಸುಮಲತಾ ಅಂಬರೀಶ್ ಕಾರಣ ಎಂಬ ಹೇಳಿಕೆ ನೀಡಿದ ಪುಟ್ಟರಾಜುಗೆ ನಾಚಿಕೆ ಆಗಬೇಕು. ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುವುದರಲ್ಲಿ ಅರ್ಥವಿಲ್ಲ. ಐಟಿ ಅಧಿಕಾರಿಗಳಿಗೆ ಅನುಮಾನ ಬಂದ್ರೆ ಅವರೇ ನೇರವಾಗಿ ದಾಳಿ ಮಾಡಿ ತನಿಖೆ ಮಾಡುತ್ತಾರೆ. ಇವರು ಪ್ರಾಮಾಣಿಕರಿದ್ದರೆ ಇವರಿಗೇಕೆ ಭಯ? ನಿನ್ನೆ ಸಿಎಂ ಕುಮಾರಸ್ವಾಮಿ