ಐಟಿ ದಾಳಿ ಹಿನ್ನೆಲೆಯಲ್ಲಿ ಸಚಿವ ಪುಟ್ಟರಾಜು ಹೇಳಿಕೆಗೆ ಗರಂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪುಟ್ಟರಾಜುಗೆ ನಾಚಿಕೆ ಆಗಬೇಕು ಅಂತ ಟೀಕೆ ಮಾಡಿದ್ದಾರೆ.