ಬೆಂಗಳೂರು : ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಅನುದಾನ ಘೋಷಿಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಶಾಸಕ ರಾಜುಗೌಡರು ಪತ್ರ ಬರೆದಿದ್ದಾರೆ.