ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ಅಧಿವೇಶನದ ಪ್ರಶ್ನೋತ್ತರ ಕಲಾಪಗಳು ಇಂದಿನಿಂದ ಆರಂಭವಾಗಲಿದ್ದು, ವಿಪಕ್ಷ ಬಿಜೆಪಿ ದಾಳಿಗೆ ಪ್ರತಿದಾಳಿ ನಡೆಸಲು ಆಡಳಿತ ಪಕ್ಷ ಸಜ್ಜಾಗಿದೆ.