ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಸ್ ಹೊತ್ತಿ ಉರಿದು, ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.ಬಿಎಂಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ಗೆ ಬೆಂಕಿ ಹೊತ್ತಿ ಉರಿದ ದಾರುಣ ಘಟನೆ ಬೆಂಗಳೂರು ನಗರ ಹೊರವಲಯದ ದೇವಗೆರೆ ಬಳಿ ನಡೆದಿದೆ.ಹಾರೋಹಳ್ಳಿಯ ಬಸವರಾಜ್ ಮಡಿವಾಳದ ಪ್ರದೀಪ್ ಹಾಗೂ ಅವಿನಾಶ್ ಮೃತ ದುರ್ದೈವಿಗಳು. ಕಗ್ಗಲೀಪುರ ಹಾಗೂ ಕುಂಬಳಗೂಡು ಮಾರ್ಗ ಮಧ್ಯದ ದೇವಗೆರೆ ಸಮೀಪದಲ್ಲಿ ಅಪಘಾತ