ಮಡಿಕೇರಿ : ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು ಓರ್ವ ವಿದ್ಯಾರ್ಥಿ ಸಾವನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ತಿರುವಿನಲ್ಲಿ ನಡೆದಿದೆ.