ಎಣ್ಣೆ ಮತ್ತಿನಲ್ಲಿ ಕಾರಿನಲ್ಲಿದ್ದ ಯುವಕರು ಪುಂಡಾಟವೆಸಗಿ KSRTC ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಹೋರಿತಿಮ್ಮನಹಳ್ಳಿಯಲ್ಲಿ ನಡೆದಿದೆ.