ಬೆಂಗಳೂರು: ಗಣೇಶ ಹಬ್ಬ ಮುಗಿದ ಬಳಿಕ ಬಸ್ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆಯಿದ್ದು ಪ್ರಯಾಣಿಕರಿಗೆ ಶಾಕ್ ಕಾದಿದೆ.ಹಬ್ಬದ ಬಳಿಕ ಬಸ್ ಪ್ರಯಾಣ ದರವನ್ನು ಶೇ.18 ರಷ್ಟು ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವ ಎನ್ ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ.ಬಸ್ ಪ್ರಯಾಣ ದರ ಏರಿಕೆಯಿಂದ ಜನ ಸಾಮಾನ್ಯರಿಗೆ ತೊಂದರೆಯಾಗುವುದು ನಿಜ. ಆದರೆ ಪದೇ ಪದೇ ತೈಲ ಬೆಲೆ ದುಬಾರಿಯಾಗುತ್ತಿರುವುದರಿಂದ ದರ ಏರಿಕೆ ಮಾಡದೇ ವಿಧಿಯಿಲ್ಲ ಎಂದು ಸಚಿವರು ಹೇಳಿದ್ದಾರೆ. ಮೂರು ತಿಂಗಳಿನಿಂದ